Preaload Image

Sports Day Celebration

ಇಂದು ಸರ್ ಎಂ ವಿಶ್ವೇಶ್ವರಯ್ಯ ಒಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ನಮ್ಮ ಪಿಇ ಎಸ್ ಪದವಿ ಪೂರ್ವ ಕಾಲೇಜಿನ ಕ್ರೀಡಾಪಟುಗಳು ಪ್ರಥಮ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಸತತ ಮೂರನೇ ಬಾರಿ ಆಯ್ಕೆಯಾಗಿರುತ್ತಾರೆ . ಇವರಿಗೆ ನಮ್ಮ ಜನತಾ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾದ ಕೆ ಎಸ್ ವಿಜಯಾನಂದರವರು ಕ್ರೀಡಾಪಟುಗಳನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕ ವರ್ಗದವರು ಶುಭ ಹಾರೈಸಿದರು

State Level Sports Day

ಇಂದು ಸರ್ ಎಂ ವಿಶ್ವೇಶ್ವರಯ್ಯ ಒಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ನಮ್ಮ ಪಿಇ ಎಸ್ ಪದವಿ ಪೂರ್ವ ಕಾಲೇಜಿನ ಕ್ರೀಡಾಪಟುಗಳು ಪ್ರಥಮ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಸತತ ಮೂರನೇ ಬಾರಿ ಆಯ್ಕೆಯಾಗಿರುತ್ತಾರೆ . ಇವರಿಗೆ ನಮ್ಮ ಜನತಾ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾದ ಕೆ ಎಸ್ ವಿಜಯಾನಂದರವರು ಕ್ರೀಡಾಪಟುಗಳನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕ ವರ್ಗದವರು ಶುಭ ಹಾರೈಸಿದರು

ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾ

ಇಂದು ಸರ್ ಎಂ ವಿಶ್ವೇಶ್ವರಯ್ಯ ಒಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ನಮ್ಮ ಪಿಇ ಎಸ್ ಪದವಿ ಪೂರ್ವ ಕಾಲೇಜಿನ ಕ್ರೀಡಾಪಟುಗಳು ಪ್ರಥಮ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಸತತ ಮೂರನೇ ಬಾರಿ ಆಯ್ಕೆಯಾಗಿರುತ್ತಾರೆ . ಇವರಿಗೆ ನಮ್ಮ ಜನತಾ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾದ ಕೆ ಎಸ್ ವಿಜಯಾನಂದರವರು ಕ್ರೀಡಾಪಟುಗಳನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕ ವರ್ಗದವರು ಶುಭ ಹಾರೈಸಿದರು

Library Day

ನಮ್ಮ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

SHANKAREGOWDA SIR 110th BIRTHDAY 2025

ರಾಷ್ಟ್ರೀಯ ಸೇವಾ ಯೋಜನೆ